Header Ads Widget

ಸಿಡ್ನಿ ಶ್ರೀವೆಂಕಟ ಕೃಷ್ಣ ವೃಂದಾವನಕ್ಕೆ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಭೇಟಿ


ಭಾರತ ಸರ್ಕಾರದ ಅಧೀನದಲ್ಲಿರುವ ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೋ ಶ್ರೀನಿವಾಸ ವರಖೇಡಿಯವರು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಪೂಜ್ಯಪುತ್ತಿಗೆ ಶ್ರೀಪಾದರು ಸ್ಥಾಪಿಸಿರುವ ಶ್ರೀವೆಂಕಟ ಕೃಷ್ಣ ವೃಂದಾವನಕ್ಕೆ 15/9/24 ರಂದು ಭೇಟಿ ಮಾಡಿ ದೇವರ ದರ್ಶನ ಪಡೆದು ಮೆಚ್ಚುಗೆ ವ್ಯಕ್ತ ಪಡಿಸಿದರು.