ಉತ್ತರ ಭಾರತದಲ್ಲಿ ಭಾಗವತ ಸಪ್ತಾಹದಿಂದ ಹೆಸರುವಾಸಿಯಾಗಿರುವ ಸಾಧ್ವಿ ಸರಸ್ವತಿಯವರು ಇಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಪರ್ಯಾಯ ಶ್ರೀಪಾದರನ್ನು ಭೇಟಿ ಮಾಡಿ ಅವರು ಸಂಕಲ್ಪಿಸಿರುವ ಕೋಟಿಗೀತಾ ಲೇಖನವನ್ನು ಪ್ರಶಂಸಿಸಿ ಗೀತಾ ಗೀತಾ ಲೇಖನ ದೀಕ್ಷೆಯನ್ನು ಸ್ವೀಕರಿಸಿದರು.
ಉತ್ತರ ಭಾರತದಲ್ಲಿ ಭಾಗವತ ಸಪ್ತಾಹದಿಂದ ಹೆಸರುವಾಸಿಯಾಗಿರುವ ಸಾಧ್ವಿ ಸರಸ್ವತಿಯವರು ಇಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಪರ್ಯಾಯ ಶ್ರೀಪಾದರನ್ನು ಭೇಟಿ ಮಾಡಿ ಅವರು ಸಂಕಲ್ಪಿಸಿರುವ ಕೋಟಿಗೀತಾ ಲೇಖನವನ್ನು ಪ್ರಶಂಸಿಸಿ ಗೀತಾ ಗೀತಾ ಲೇಖನ ದೀಕ್ಷೆಯನ್ನು ಸ್ವೀಕರಿಸಿದರು.
ಸದೃಢ ಸಮಾಜವನ್ನು ಕಟ್ಟುವ ಸದುದ್ದೇಶದೊಂದಿಗೆ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗಾಗಿ ವಿಶ್ವಕರ್ಮ ಒಕ…