ರೇಡಿಯೊ ಮಣಿಪಾಲ್ 90.4 MHz ಸಮುದಾಯ ಬಾನುಲಿ ಕೇಂದ್ರ, ಮಣಿಪಾಲ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗ ದೊಂದಿಗೆ "ವಿಷುಕಣಿ-ಕವಿದನಿ"
ಸಭಾ ಕ್ರಾಯಕ್ರಮದಲ್ಲಿ ಉದ್ಘಾಟನೆ : ಡಾ. ಶುಭ ಹೆಚ್. ಎಸ್. ನಿರ್ದೇಶಕರು, ಮಣಿಪಾಲ್ ಇನ್ಸಿಟ್ಯೂಟ್ ಆಫ್ ಕಮ್ಯುನಿಕೇಶನ್ ಮಾಹೆ ಮಣಿಪಾಲ, ಸಭಾಧ್ಯಕ್ಷತೆ : ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ ಮಾಜಿ ಸದಸ್ಯರು, ಸಾಹಿತ್ಯ ಅಕಾಡೆಮಿ ನವದೆಹಲಿ, ಮುಖ್ಯ ಅತಿಥಿ : ಶ್ರೀಮತಿ ಪೂರ್ಣಿಮಾ, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಉಪಸ್ಥಿತಿ : ಡಾ. ರಶ್ಮಿ ಅಮ್ಮೆಂಬಳ, ಸಹಾಯಕ ಪ್ರಾಧ್ಯಾಪಕರು ಮತ್ತು ಸಂಯೋಜಕರು, ರೇಡಿಯೊ ಮಣಿ ಪಾಲ್, ಶ್ರೀ ರವಿರಾಜ್ ಎಚ್. ಪಿ.ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು.
ಕವಿಗಳಾದ ಕವಿತಾ ಎಸ್ ಮಣಿಪಾಲ (ಹವ್ಯಕ ಕನ್ನಡ), ವೈಷ್ಣವಿ ಸುಧೀಂದ್ರ ರಾವ್ (ಕುಂದಾಪ್ರ ಕನ್ನಡ), ರಾಮಾಂಜಿ ಉಡುಪಿ (ಕನ್ನಡ), ಮಾಲತಿ ರಮೇಶ್ ಭಂಡಾರಿ ಕೆಮ್ಮಣ್ಣು (ತುಳು), ಕೆ. ವಾಣಿಶ್ರೀ ಅಶೋಕ್ ಐತಾಳ್ (ತೆಲುಗು), ಪ್ರಣತಿ ಪಿ. ಭಟ್ ಮಣಿಪಾಲ (ಹಿಂದಿ), ವಿನೋದ ಪಡುಬಿದ್ರಿ (ತುಳು), ವಿಜಯಲಕ್ಷ್ಮೀ ಆರ್. ಕಾಮತ್ (ಕೊಂಕಣಿ), ಮನೋಹರ ಶೆಟ್ಟಿ ಬಿಟ್ಕಲ್ ಕಟ್ಟೆ (ತುಳು), ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ (ಮಲಯಾಳಂ), ವಸುಧಾ ಅಡಿಗ ನೀಲಾವರ (ಕನ್ನಡ), ಲಲಿತ ಪ್ರದೀಪ್ ಭಟ್ (ಕನ್ನಡ) ಮಂಜುನಾಥ ಮರವ೦ತೆ (ಕುಂದಾಪ್ರ ಕನ್ನಡ), ವರುಣ್ ಎಂ. ಬಂಟಕಲ್ (ಇಂಗ್ಲಿಷ್), ಸುಲೋಚನ ಪಚ್ಚಿನಡ್ಕ (ತುಳು), ನೀಮಾ ಲೋಬೊ ಶಂಕರಪುರ (ಕೊಂಕ ಣಿ) ಭಾಗವಹಿಸಲಿದ್ದಾರೆ ಎಂದು ರೇಡಿಯೊ ಮಣಿಪಾಲ್ ಇದರ ಸಹಾಯಕ ಪ್ರಾಧ್ಯಾಪಕರು ಮತ್ತು ಸಂಯೋಜಕರು, ಡಾ. ರಶ್ಮಿ ಅಮ್ಮೆಂಬಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ